ಬೆಂಗಳೂರು-ತಿರುಪತಿ ವಂದೇ ಭಾರತ್ ರೈಲು ಸೇವೆ: ಭಕ್ತರಿಗೆ ಹಾಗೂ ಪ್ರಯಾಣಿಕರಿಗೆ ಶೀಘ್ರ ಸಿಹಿಸುದ್ದಿ.!

ಬೆಂಗಳೂರು-ತಿರುಪತಿ ವಂದೇ ಭಾರತ್ ರೈಲು

ಬೆಂಗಳೂರು-ತಿರುಪತಿ ವಂದೇ ಭಾರತ್ ರೈಲು ಸೇವೆ: ಭಕ್ತರಿಗೆ ಹಾಗೂ ಪ್ರಯಾಣಿಕರಿಗೆ ಶೀಘ್ರ ಸಿಹಿಸುದ್ದಿ.! ಬೆಂಗಳೂರು ಮತ್ತು ತಿರುಪತಿ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭಿಸುವ ಕುರಿತು ಕುತೂಹಲ ಹೆಚ್ಚಾಗುತ್ತಿರುವುದು ಸಾಮಾನ್ಯ. ವಿಶೇಷವಾಗಿ ತಿರುಪತಿಗೆ ತೆರಳುವ ಲಕ್ಷಾಂತರ ಭಕ್ತರ ಆಸೆಯೆಂದರೆ ವೇಗವಾಗಿ, ಸುರಕ್ಷಿತವಾಗಿ ಮತ್ತು ಆರಾಮದಾಯಕವಾಗಿ ತಲುಪುವುದು. ಈ ಕನಸು ನನಸು ಮಾಡುವತ್ತ ಭಾರತೀಯ ರೈಲ್ವೆ ಮಹತ್ವದ ಹೆಜ್ಜೆ ಇಟ್ಟಿದೆ. ಇದೀಗ ಈ ಮಾರ್ಗದ ಹೊಸ ವಂದೇ ಭಾರತ್ ರೈಲು ಮಾರ್ಗಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ … Read more